ರಸ್ತೆ ಮೇಲೆ ಜಲ್ಲಿಕಲ್ಲು ಹಾಕಿದ್ದಕ್ಕೆ ಮಹಿಳೆಯ ಮೇಲೆ ದರ್ಪ ; ಅವಾಚ್ಯ ಶಬ್ಧಗಳಿಂದ ನಿಂದನೆ ಹಲ್ಲೆ
ರಾಮನಗರ : ರಸ್ತೆ ಮೇಲೆ ಜಲ್ಲಿಕಲ್ಲು ಹಾಕಿದ್ದಕ್ಕೆ ಮಹಿಳೆಯ ಮೇಲೆ ದರ್ಪ ತೋರಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ರಾಮನಗರದ ವಿಜಯನಗರದಲ್ಲಿ ಘಟನೆ ನಡೆದಿದ್ದು, ಮಹದೇವಮ್ಮ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಕಿರಣ್ ಸಾಗರ್ ಎಂಬಾತನ ವಿರುದ್ಧ ದರ್ಪ ತೋರಿದ್ದು, ಸಿಸಿ ಕ್ಯಾಮರಾದಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ. ಮಹದೇವಮ್ಮ ಅವರು ಮನೆಯ ಮೇಲ್ಭಾಗದ ಕಟ್ಟಡಕ್ಕೆ ಮೋಲ್ಡ್ ಹಾಕಲು ಜಲ್ಲಿ ತರಿಸಿದ್ದರು. ಹೀಗಾಗಿ ಮನೆಯ ಮುಂದೆ ರಸ್ತೆಯ ಮೇಲೆ ಜಲ್ಲಿ ಸುರಿಸಿದ್ದರು. ಸೋಲೂರು … Continue reading ರಸ್ತೆ ಮೇಲೆ ಜಲ್ಲಿಕಲ್ಲು ಹಾಕಿದ್ದಕ್ಕೆ ಮಹಿಳೆಯ ಮೇಲೆ ದರ್ಪ ; ಅವಾಚ್ಯ ಶಬ್ಧಗಳಿಂದ ನಿಂದನೆ ಹಲ್ಲೆ
Copy and paste this URL into your WordPress site to embed
Copy and paste this code into your site to embed