ಗೃಹಲಕ್ಷ್ಮೀ ಯೋಜನೆಯಿಂದ ಬದುಕು ಕಟ್ಟಿಕೊಂಡ ಮಹಿಳೆ ; ಸರ್ಕಾರಕ್ಕೆ ಧನ್ಯವಾದ
ಮೈಸೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಹಲವರ ಬಾಳಿಗೆ ಬೆಳಕಾಗಿದೆ. ಇದೀಗ ಮಹಿಳೆಯೊಬ್ಬರು ಗೃಹಲಕ್ಷ್ಮೀ ಯಿಂದ ತಮ್ಮ ಜೀವನ ಕಟ್ಟಿಕೊಟ್ಟ ಬಗ್ಗೆ ಹೇಳಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಶಿವಶರಣ ಸಮಗಾರ ಹರಳಯ್ಯ ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ : ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲ್ಲೂಕು ಸಮಿತಿ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ವೇಳೆ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ … Continue reading ಗೃಹಲಕ್ಷ್ಮೀ ಯೋಜನೆಯಿಂದ ಬದುಕು ಕಟ್ಟಿಕೊಂಡ ಮಹಿಳೆ ; ಸರ್ಕಾರಕ್ಕೆ ಧನ್ಯವಾದ
Copy and paste this URL into your WordPress site to embed
Copy and paste this code into your site to embed