Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿಶ್ವಕಪ್ ಫೈನಲ್ ಸೋಲು: ಆಘಾತದಿಂದ ರೋಹಿತ್ ಶರ್ಮಾ ಹೊರ ಬಂದಿದ್ದು ಹೇಗೆ ಗೊತ್ತಾ!?

    By AIN AuthorDecember 13, 2023
    Share
    Facebook Twitter LinkedIn Pinterest Email
    Demo

    ಅಜೇಯವಾಗಿ ಫೈನಲ್​ ಪ್ರವೇಶಿಸಿ, ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಿಮ ಹಣಾಹಣಿಯಲ್ಲಿ ಹೀನಾಯವಾಗಿ ಸೋಲುಂಡುವ ಮೂಲಕ ಟೀಮ್​ ಇಂಡಿಯಾ ಅಸಂಖ್ಯಾತ ಕ್ರೀಡಾಭಿಮಾನಿಗಳಿಗೆ ನಿರಾಸೆ ಉಂಟುಮಾಡಿತು.

    ಇಂದಿಗೂ ಈ ಪಂದ್ಯವನ್ನು ನೆನೆದರೆ ಭಾರತೀಯರಲ್ಲಿ ಬೇಸರ ತುಂಬಿಕೊಳ್ಳುತ್ತದೆ. ಫೈನಲ್​ ಸೋಲಿನಿಂದ ತೀವ್ರವಾಗಿ ಕುಗ್ಗಿ ಹೋಗಿದ್ದ ನಾಯಕ ರೋಹಿತ್​ ಶರ್ಮ ಅಂದಿನಿಂದ ಇಂದಿನವರೆಗೂ ಈ ಬಗ್ಗೆ ಮುಕ್ತವಾಗಿ ಮಾತನಾಡಿರಲಿಲ್ಲ. ಕೊನೆಗೂ ಮೌನ ಮುರಿದಿರುವ ರೋಹಿತ್​, ಮುಕ್ತ ಮನಸ್ಸಿನಿಂದ ಎಲ್ಲವನ್ನು ಅಭಿಮಾನಿಗಳ ಮುಂದೆ ಹೇಳಿಕೊಂಡಿದ್ದಾರೆ.

    ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ನಡೆಸಿದ ಚಾಟಿಂಗ್​ನಲ್ಲಿ ಎಲ್ಲವನ್ನು ತಿಳಿಸಿದ್ದಾರೆ. ರೋಹಿತ್​ ಖಿನ್ನತೆಗೆ ಜಾರಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಇನ್​ಸ್ಟಾಗ್ರಾಂ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತಿದೆ. ಫೈನಲ್​ ಪಂದ್ಯ ಸೋಲಿನಿಂದ ರೋಹಿತ್​ ತುಂಬಾ ಕುಗ್ಗಿರುವಂತೆ ಮತ್ತು ಇನ್ನೂ ಪೂರ್ತಿಯಾಗಿ ಅದರಿಂದ ಹೊರ ಬರದಿರುವುದು ಗೋಚರವಾಗುತ್ತದೆ.

    ಮೊದಲ ಕೆಲವು ದಿನಗಳಲ್ಲಿ ಸೋಲನ್ನು ಮರೆತು ಹೇಗೆ ಹಿಂತಿರುಗಬೇಕು ಎಂದು ನನಗೆ ತಿಳಿದಿರಲಿಲ್ಲ. ಏನು ಮಾಡಬೇಕೆಂಬುದು ಸಹ ನನಗೆ ತಿಳಿದಿರಲಿಲ್ಲ. ನಿಮಗೆ ಗೊತ್ತಾ, ನನ್ನ ಕುಟುಂಬ, ನನ್ನ ಸ್ನೇಹಿತರು ನನ್ನನ್ನು ಸಹಜ ಸ್ಥಿತಿಗೆ ತರಲು ಸಾಕಷ್ಟು ಪ್ರಯತ್ನಿಸಿದರು. ನನ್ನ ಸುತ್ತಲೂ ಇದ್ದ ವಿಷಯಗಳನ್ನು ಸಾಕಷ್ಟು ಹಗುರವಾಗಿರಿಸಿದರು. ಇದು ನನಗೆ ತುಂಬಾ ಸಹಾಯವಾಯಿತು. ಸೋಲನ್ನು ಜೀರ್ಣಿಸಿಕೊಳ್ಳುವುದು ಸುಲಭವಾಗಲಿಲ್ಲ. ಆದರೆ, ಜೀವನ ಮುಂದೆ ಸಾಗಲೇಬೇಕಲ್ಲ. ಜೀವನದಲ್ಲಿ ನೀವು ಖಂಡಿತ ಮುಂದೆ ಸಾಗಬೇಕು. ಆದರೆ, ಪ್ರಾಮಾಣಿಕವಾಗಿ, ಇದು ಕಠಿಣವಾಗಿತ್ತು. ಸುಮ್ಮನೇ ಮುಂದೆ ಸಾಗಲು ಇದು ಅಷ್ಟೊಂದು ಸುಲಭವಾಗಿರಲಿಲ್ಲ. ನಾನು ಯಾವಾಗಲೂ 50 ಓವರ್ ವಿಶ್ವಕಪ್​ ಟೂರ್ನಿ ನೋಡುತ್ತಾ ಬೆಳೆದಿದ್ದೇನೆ ಮತ್ತು ನನಗೆ ಅದು ಅಂತಿಮ ಬಹುಮಾನವಾಗಿತ್ತು. ಹೀಗಾಗಿ ಇದರಿಂದ ಹೊರಬರುವುದು ತುಂಬಾನೇ ಕಷ್ಟವಾಯಿತು ಎಂದು ರೋಹಿತ್​ ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ನವೆಂಬರ್ 19 ರಂದು ನಾವು ಕಣ್ಣೀರು ಹಾಕಿದ್ದೇವೆ, ಜೂನ್ 24 ರಂದು ಬಡ್ಡಿಯೊಂದಿಗೆ ಪಾವತಿಸಿದ್ದೇವೆ: ರೋಹಿತ್ ಶರ್ಮಾ

    June 30, 2025

    Virat Kohli: ಅಬ್ಬಬ್ಬಾ… ಒಂದು ಇನ್ಸ್ಟಾಗ್ರಾಮ್ ಪೋಸ್ಟ್’ಗೆ ಕಿಂಗ್ ಕೊಹ್ಲಿ ಗಳಿಸುವ ಆದಾಯ ಇಷ್ಟೊಂದಾ..!

    June 30, 2025

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    Praggnanandhaa: ವಿಶ್ವದ ನಂ. 4 ಸ್ಥಾನ ಅಲಂಕರಿಸಿದ ಭಾರತದ ಚದುರಂಗ ಚತುರ ಆರ್ ಪ್ರಜ್ಞಾನಂದ!

    June 28, 2025

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.