Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯತ್ನಾಳ್ ನಕಲಿ ಹಿಂದೂ, ವಿಜಯಪುರದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು ಗೊತ್ತಿದೆ: ರೇಣುಕಾಚಾರ್ಯ ವಾಗ್ದಾಳಿ

    By Author AINApril 2, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ: ಯತ್ನಾಳ್ ನಕಲಿ ಹಿಂದೂ, ವಿಜಯಪುರದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು ಗೊತ್ತಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದುತ್ವವಾದಿ ಎಂದು ಹೇಳಿಕೊಳ್ಳುವ ನೀವು ಈ ಹಿಂದೆ ಜೆಡಿಎಸ್​ಗೆ ಯಾಕೆ ಹೋಗಿದ್ದು? ಟಿಪ್ಪು ಅವತಾರ ಯಾಕೆ ತಾಳಿದ್ರಿ?. ಇಫ್ತಿಯಾರ್ ಕೂಟದಲ್ಲಿ ಯಾಕೆ ಭಾಗಿಯಾಗಿದ್ರಿ. ಹಿಂದೂ ಹುಲಿ ಅಲ್ಲ ಇಲಿ, ಆಚಾರದಲ್ಲಿ ಹಿಂದುತ್ವ ಇರಬೇಕು,

    ಒಂದು ಕಪ್ ಫ್ರೆಂಚ್ ಫ್ರೈಸ್ 25 ಸಿಗರೇಟ್ ಸೇದುವುದಕ್ಕೆ ಸಮಾನ: ನಿಮ್ಮ ಹೃದಯಕ್ಕೆ ಎಷ್ಟು ಅಪಾಯವನ್ನುಂಟು ಮಾಡುತ್ತೆ ಗೊತ್ತಾ..?

    ಪ್ರಚಾರದಲ್ಲಿ ಅಲ್ಲ. ಯತ್ನಾಳ್ ನಕಲಿ ಹಿಂದೂ, ವಿಜಯಪುರದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು ಗೊತ್ತಿದೆ. ಹರಕು ಬಾಯಿಯಿಂದ ಈ ಪರಿಸ್ಥಿತಿ ಬಂದಿದೆ. ಬಲಿಪಶು ಆಗುತ್ತೀರಿ ಎಂದಿದ್ದೆ, ಅದು ಸತ್ಯವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋಕೆ ಕಾರಣ ನೀವೇ. ಬಿಎಸ್​ವೈ ಮೀಸಲಾತಿ‌ ಕೊಡುತ್ತೇವೆ ಅಂದಾಗ ಬ್ರೇಕ್ ಹಾಕಿದ್ರು. ಬಿಎಸ್​ವೈ ಕೈಕಾಲು ಹಿಡಿದ ಆಡಿಯೋ ವಿಡಿಯೋ ಬಿಡುಗಡೆ ಮಾಡಬೇಕಾ?” ಎಂದು ಪ್ರಶ್ನಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025

    ಸಿಎಂ ಸಿದ್ದರಾಮಯ್ಯ ಇಲ್ಲ ಅಂದ್ರೆ ನಾನು ರಾಜಕೀಯ ಬಿಡುತ್ತೇನೆ: ಸಚಿವ ಕೆಎನ್ ರಾಜಣ್ಣ

    June 28, 2025

    ಈ ಬಾರಿ ದಸರಾ ಸಿಎಂ ಸಿದ್ದರಾಮಯ್ಯ ಮಾಡಲ್ಲ: ಸ್ಫೋಟಕ ಹೇಳಿಕೆ ಕೊಟ್ಟ ಆರ್.ಅಶೋಕ್!

    June 28, 2025

    5 ಹುಲಿಗಳ ಸಾವು ಕೇಸ್: ಇವರೇ ನೋಡಿ ವಿಷಪ್ರಾಶನ ಮಾಡಿದ ಪಾಪಿಗಳು..!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ದಿನಸಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡಿದ್ದಲ್ಲದೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ..!

    June 28, 2025

    ಚಾಮರಾಜನಗರ: ಅರಣ್ಯ ಸಿಬ್ಬಂದಿಗಳಿಗೆ ಉಚಿತ ಕಿಟ್ ವಿತರಣೆ ಕಾರ್ಯಕ್ರಮ!

    June 28, 2025

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಕೇಸ್: ಕೊನೆಗೂ ಸಿಕ್ಕಿಬಿದ್ದ ಆರೋಪಿಗಳು..!

    June 28, 2025

    ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ..! ಸಾವಿನ ಸಂಖ್ಯೆ 17ಕ್ಕೆ ಏರಿಕೆ

    June 28, 2025

    ಕಾರ್ಮಿಕರ ನೋವು ನಲಿವುಗಳಿಗೆ ಸದಾ ಸ್ಪಂದನೆ: ವೆಂಕಟೇಶ ಕಾಟವೆ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.