Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯತ್ನಾಳ್ ಉಚ್ಚಾಟನೆ ; ಯಾರೇ ಆದರೂ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧವಾಗಿರಬೇಕು ; ಬಿ.ಸಿ.ಪಾಟೀಲ್

    By Author AINMarch 27, 2025
    Share
    Facebook Twitter LinkedIn Pinterest Email
    Demo

    ಹಾವೇರಿ : ಯಾರೇ ಆದರೂ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧವಾಗಿರಬೇಕು ಎಂದು ಯತ್ನಾಳ್‌ ಉಚ್ಚಾಟನೆ ವಿಚಾರವಾಗಿ  ಮಾಜಿ ಸಚಿವ ಬಿ.ಸಿ.ಪಾಟೀಲ್‌ ಪ್ರತಿಕ್ರಿಯಿಸಿದ್ದಾರೆ.

    ಹಾವೇರಿ ‌ಜಿಲ್ಲೆ ಹಿರೇಕೆರೂರು ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ ದುರಷ್ಟಕರ, ಪಕ್ಷ ಈಗ ಒಳ್ಳೆಯ ನಿರ್ಧಾರ ಮಾಡಿದೆ. ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದವಾಗಿರಬೇಕು. ಪಕ್ಷದ ಒಳಗೆ ಇದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಇನ್ನೇನು ಮಾಡಬೇಕು. ಎರಡು ಬಾರಿ ನೋಟೀಸ್ ನೀಡಿದ್ದರು. ಆದರೂ ತಿದ್ದಿಕೊಳ್ಳಲಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು,  ನಾನು ಹೋದರು ಪಕ್ಷಕ್ಕೆ ಏನೋ ಆಗಲ್ಲ. ಪಕ್ಷ ದೊಡ್ಡದು, ಪಕ್ಷ ನಿಂತ‌ ನೀರಲ್ಲ ಹರಿಯುವ ನೀರು ಎಂದಿದ್ದಾರೆ.

    ಇನ್ನೂ, ವಿಜಯೇಂದ್ರ ರಾಜ್ಯಾಧ್ಯಕ್ಷ ಮಾಡಿದ್ದು ಹೈಕಮಾಂಡ್‌, ಯಡಿಯೂರಪ್ಪ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಹಿರಿಯರು ಅವರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದು, ಮಾತು ಎತ್ತಿದ್ದರೆ ಅಪ್ಪ ,ಮಕ್ಕಳು ಅಂತಾರೆ, ಹೊಂದಾಣಿಕೆ ರಾಜಕಾರಣ ಅಂತಾರೆ ಎಂದು ಯತ್ನಾಳ ವಿರುದ್ದ ಕಿಡಿಕಾರಿದರು.

    ಮೃತ್ಯುಂಜಯ ಸ್ವಾಮೀಜಿ ಯತ್ನಾಳ ಪರ ಮಾತನಾಡಿದ ವಿಚಾರವಾಗಿ ಮಾತನಾಡಿ, ಸ್ವಾಮೀಜಿ ಧರ್ಮ ಕಾರ್ಯ ಮಾಡಬೇಕು, ನಾವು ರಾಜಕಾರಣ ಮಾಡಬೇಕು. ನಮ್ಮ ಕೆಲಸ ನಾವು ಮಾಡಬೇಕು, ಅವರ ಕೆಲಸ ಅವರು ಮಾಡಬೇಕು ಎಂದು ತಿರುಗೇಟು ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    ಮೊಹರಂ ಆಚರಣೆ ವೇಳೆ ದುರಂತ ಸಂಭವ: ಬೆಂಕಿಗೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ!

    July 6, 2025

    ಹದಗೆಟ್ಟ ರಸ್ತೆ,: ಸ್ವಂತ ಹಣದಿಂದ ಗುಂಡಿ ಮುಚ್ಚಿದ ಯುವಕರು!

    July 6, 2025

    ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರೇ ಮೇಕೆದಾಟು ಯೋಜನೆಗೆ ಅನುಮೋದನೆ ತನ್ನಿ: ಡಿಕೆ ಸುರೇಶ್

    July 5, 2025

    ಸಚಿವ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಸುಮೋಟೋ ಕೇಸ್ ದಾಖಲು: ಕಾರಣ ಇಲ್ಲಿದೆ?

    July 5, 2025

    ಸಿಎಂ ಹುದ್ದೆ ಖಾಲಿ ಇಲ್ಲ; ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ- ಡಿ.ಕೆ.ಸುರೇಶ್

    July 5, 2025

    ಹಾಸನದಲ್ಲಿ ನಿಲ್ಲದ ಹೃದಯಾಘಾತ: ಕುಳಿತಲ್ಲೇ ಪ್ರಾಣಬಿಟ್ಟ ವ್ಯಕ್ತಿ!

    July 5, 2025

    ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ KSRTC ಬಸ್: ತಪ್ಪಿದ ದುರಂತ- ಕಂಡಕ್ಟರ್ ಹೇಳಿದ್ದೇನು?

    July 5, 2025

    ಪೊಲೀಸರ ಎದುರೇ ಬಂದೂಕು ಹಿಡಿದು ಫೈರ್‌ ಮಾಡಿದ ಜಾರಕಿಹೊಳಿ ಪುತ್ರ

    July 5, 2025

    ಜಾತ್ರೆ ವೇಳೆ ಕರ್ತವ್ಯಕ್ಕೆ ನಿಯೋಜಿಸಿದ್ದ ಎಎಸ್ಐಗೆ ಹೃದಯಾಘಾತ

    July 5, 2025

    ಆರ್ ಎಸ್ ಎಸ್ ಎಸ್ ಬಗ್ಗೆ ಟೀಕೆ ; ಪ್ರಿಯಾಂಕ್ ಖರ್ಗೆ ಮೇಲೆ ಹೆಚ್‌ಡಿಕೆ ಕೆಂಡ

    July 5, 2025

    ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಸೆಸ್ಕ್ ನೌಕರ ಸಾವು

    July 5, 2025

    ತಹಶೀಲ್ದಾರ್ ಕಚೇರಿಗೆ ಕಂದಾಯ ಇಲಾಖೆ ಕಮೀಷನರ್ ದಿಢೀರ್ ಭೇಟಿ

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.