ಜುಲೈ 3ರಿಂದ ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆಯ ಅಬ್ಬರ ಯೆಲ್ಲೋ ಅಲರ್ಟ್!
ಬೆಂಗಳೂರು: ಜುಲೈ 3 ರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಳವಾಗಲಿದ್ದು, ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೋಲಾರ – ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು, ಜುಲೈ 3ರಿಂದ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲ ಸಾಧಾರಣ ಮಳೆಯಾಗಲಿದೆ. … Continue reading ಜುಲೈ 3ರಿಂದ ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆಯ ಅಬ್ಬರ ಯೆಲ್ಲೋ ಅಲರ್ಟ್!
Copy and paste this URL into your WordPress site to embed
Copy and paste this code into your site to embed