Close Menu
Ain Live News
    Facebook X (Twitter) Instagram YouTube
    Monday, May 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯೆಮೆನ್ ಪ್ರಜೆಯ ಹತ್ಯೆ ಪ್ರಕರಣ: ಕೇರಳದ ನರ್ಸ್‍ಗೆ ಮರಣದಂಡನೆ

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳ (Kerala) ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ಅಲ್ಲಿನ ಸುಪ್ರೀಂಕೋರ್ಟ್‍ನಿಂದ ರಿಲೀಫ್ ಸಿಕ್ಕಿಲ್ಲ.

    ಇತ್ತ ತಮ್ಮ ಮಗಳನ್ನು ರಕ್ಷಿಸಿಕೊಳ್ಳಲು ಯೆಮೆನ್‍ಗೆ ತೆರಳಲು ಅನುಮತಿಸುವಂತೆ ಪ್ರಿಯಾ ತಾಯಿ ದೆಹಲಿ ಹೈಕೋರ್ಟ್ (Delhi Court) ಮೊರೆ ಹೋಗಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಈ ಬಗ್ಗೆ ವಾರದಲ್ಲಿ ನಿರ್ಣಯ ತೆಗೆದುಕೊಳ್ಳುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ

    2017ರಲ್ಲಿ ಯೆಮನ್ ಪ್ರಜೆ ತಲಾಲ್ ಅಬ್ದೊ ಮಹ್ದಿ ಎಂಬ ವ್ಯಕ್ತಿಯನ್ನು ಹತ್ಯೆಗೈದು, ಆತನ ದೇಹವನ್ನು ಛಿದ್ರಗೊಳಿಸಿ, ಮೃತ ದೇಹದ ಅವಶೇಷಗಳನ್ನು ತನ್ನ ಯೆಮನ್ ನಲ್ಲಿನ ನಿವಾಸದ ನೀರಿನ ಕೊಳದಲ್ಲಿ ವಿಸರ್ಜಿಸಿದ ಆರೋಪದಲ್ಲಿ ನಿಮಿಷಾ ಪ್ರಿಯಾಳನ್ನು ಅಪರಾಧಿ ಎಂದು ಘೋಷಿಸಲಾಗಿತ್ತು.

    2015ರಿಂದ ತಲಾಲ್ ರೊಂದಿಗೆ ಯೆಮನ್ ನಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಾನು, ಆತನಿಂದ ಎರಡು ವರ್ಷಗಳ ಕಾಲ ಕಿರುಕುಳಕ್ಕೆ ಒಳಗಾಗಿದ್ದೆ ಎಂದು ನಿಮಿಷಾ ಪ್ರಿಯಾ ಪ್ರತಿಪಾದಿಸಿದ್ದರು. ಆತ ನನ್ನ ಪಾಸ್ ಪೋರ್ಟ್ ಅನ್ನು ಕಿತ್ತುಕೊಂಡು ನಾನು ಮನೆಗೆ ಮರಳಲು ಸಾಧ್ಯವಾಗದಂತೆ ಮಾಡಿದ್ದ. ಕೊಲೆ ಮಾಡುವ ಉದ್ದೇಶ ಇರಲಿಲ್ಲ ಎಂದು ಆಕೆ ವಾದಿಸಿದ್ದಳು. ಆತನಿಗೆ ಇಂಜೆಕ್ಷನ್ ನೀಡಿ, ಆತನನ್ನು ಪ್ರಜ್ಞಾಹೀನನ್ನಾಗಿಸಿದ ನಂತರ ಆತನಿಂದ ನನ್ನ ಪಾಸ್ ಪೋರ್ಟ್ ಅನ್ನು ವಶಪಡಿಸಿಕೊಳ್ಳುವುದು ನನ್ನ ಉದ್ದೇಶವಾಗಿತ್ತು. ಆದರೆ ಆತ ಕುಸಿದು ಬಿದ್ದು ಮೃತಪಟ್ಟ ಎಂದೂ ಆಕೆ ವಾದಿಸಿದ್ದಳು.

    Demo
    Share. Facebook Twitter LinkedIn Email WhatsApp

    Related Posts

    ನೀನ್ಯಾಕೆ ಸಾಯ್ಬಾರ್ದು ಎಂದು ಗಂಡ ಕೇಳಿದ್ದೇ ತಡ ಆತ್ಮಹತ್ಯೆ ಮಾಡಿಕೊಂಡ ಹೆಂಡ್ತಿ!

    May 25, 2025

    ರಾಷ್ಟ್ರ ರಾಜಧಾನಿಯಲ್ಲಿ ಮಳೆ ಆರ್ಭಟ: ರಸ್ತೆ ತುಂಬೆಲ್ಲಾ ನೀರು, ಜನರ ಪರದಾಟ!

    May 25, 2025

    ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಕಳೆದ 10 ದಿನದಲ್ಲಿ ಚಿನ್ನದ ದರ ಏರಿಕೆ ಆಗಿದ್ದೆಷ್ಟು? ಇಂದಿನ ಬೆಲೆ ಏನಿದೆ?

    May 25, 2025

    ಬಾಲಿವುಡ್‌ ಖ್ಯಾತ ನಟ ಮುಕುಲ್ ದೇವ್ ವಿಧಿವಶ!

    May 24, 2025

    ʼಮೈಸೂರು ಪಾಕ್‌ʼ ಅಲ್ಲ ʼಮೈಸೂರು ಶ್ರೀʼ…ಈ ಸಿಹಿತಿಂಡಿ ಹೆಸರು ಬದಲಾವಣೆಗೆ ಕಾರಣವೇನು?

    May 24, 2025

    Karnataka Covid Guidelines: ಮತ್ತೆ ಬಂತು ಕೊರೊನಾ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಇಲ್ಲಿದೆ ಸಂಪೂರ್ಣ ಮಾಹಿತಿ

    May 24, 2025

    ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 6 ಮಂದಿ ದುರ್ಮರಣ, ಓರ್ವ ಗಂಭೀರ!

    May 24, 2025

    Rape Case: ಬೆಳಗಾವಿ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್!

    May 24, 2025

    ಚಿಪ್ಸ್ ಕದ್ದ ಆರೋಪ: ಮನನೊಂದು ಸೂಸೈಡ್ ಮಾಡಿಕೊಂಡ 13ರ ಬಾಲಕ!

    May 23, 2025

    LPG Cylinder: ಉಚಿತ ಗ್ಯಾಸ್ ಸಿಲಿಂಡರ್ ಬೇಕಾ..? ಹಾಗಿದ್ರೆ ಈ ಯೋಜನೆ ಮೂಲಕ ಅಪ್ಲೈ ಮಾಡಿ ಬೇಗ!

    May 23, 2025

    ರನ್ಯಾ ರಾವ್ ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ: HDK ಆರೋಪ

    May 23, 2025

    ಆಪರೇಷನ್ ಸಿಂಧೂರ್ ಭಯೋತ್ಪಾದನೆಗೆ ಸೂಕ್ತ ಪ್ರತಿಕ್ರಿಯೆ: ಗೃಹ ಸಚಿವ ಅಮಿತ್ ಶಾ

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.