ಕೊಹ್ಲಿಗೆ ನೀವು ಎಚ್ಚರಿಕೆ ನೀಡಬೇಕಿತ್ತು: ಅಂಪೈರ್ ವಿರುದ್ಧ ಗರಂ ಆದ ಗವಾಸ್ಕರ್!
ವಿರಾಟ್ ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್ ವಿರುದ್ಧ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಗರಂ ಆಗಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಟ್ರೋಫಿ ಗೆದ್ದು ಬೀಗಿದೆ. IPL 2025: RCB ಐಪಿಎಲ್ ಟ್ರೋಫಿ ಗೆಲ್ಲಲು ಈ ಲಕ್ಕಿ ಕ್ರಿಕೆಟರ್ ಕಾರಣ!? ಇನ್ನೂ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರಿಗೆ ಎಚ್ಚರಿಕೆ ನೀಡದ್ದಕ್ಕೆ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸುನಿಲ್ ಗವಾಸ್ಕರ್ … Continue reading ಕೊಹ್ಲಿಗೆ ನೀವು ಎಚ್ಚರಿಕೆ ನೀಡಬೇಕಿತ್ತು: ಅಂಪೈರ್ ವಿರುದ್ಧ ಗರಂ ಆದ ಗವಾಸ್ಕರ್!
Copy and paste this URL into your WordPress site to embed
Copy and paste this code into your site to embed