ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ: ಮೋದಿ ವಾರ್ನಿಂಗ್!
ಗಾಂಧಿನಗರ:- ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್ ಕೊಟ್ಟಿದ್ದಾರೆ. ಮಂಡ್ಯದಲ್ಲಿ ಮಳೆ ಆರ್ಭಟ : ಕೆಆರ್ಎಸ್ಗೆ ಒಳಹರಿವು ಹೆಚ್ಚಳ! ರೋಡ್ ಶೋ ಬಳಿಕ ಗುಜರಾತ್ನ ಭುಜ್ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನೀವು ಶಾಂತಿಯುತ ಜೀವನ ಬಯಸಿದ್ರೆ ನಿಮ್ಮ ಬ್ರೆಡ್ (ರೊಟ್ಟಿ) ತಿನ್ನಿ ಇಲ್ಲದಿದ್ದರೆ ನನ್ನ ಬುಲೆಟ್ಗಳು ಯಾವಾಗಲೂ ಸಿದ್ಧವಾಗಿರುತ್ತೆ. ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ ಅಂತ ಪ್ರಧಾನಿ ನರೇಂದ್ರ … Continue reading ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ: ಮೋದಿ ವಾರ್ನಿಂಗ್!
Copy and paste this URL into your WordPress site to embed
Copy and paste this code into your site to embed