Close Menu
Ain Live News
    Facebook X (Twitter) Instagram YouTube
    Tuesday, May 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ: ಸೈನಿಕರನ್ನು ಭೇಟಿಯಾದ ಪ್ರಧಾನಿ ಮೋದಿ

    By Author AINMay 13, 2025
    Share
    Facebook Twitter LinkedIn Pinterest Email
    Demo

    ಪಂಜಾಬ್: ಏಪ್ರಿಲ್ 22ರಂದು ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು.

    ಬಳಿಕ ಪಾಕ್ ಹಾಗೂ ಭಾರತ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇದರ ಮಧ್ಯೆ ಇದೀಗ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಇದೀಗ ಪಂಜಾಬ್​ನ ಅದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ  ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ.

    #WATCH | Prime Minister Narendra Modi, members of the Armed Forces chant 'Vande Mataram' & 'Bharat Mata Ki Jai'

    Earlier this morning, PM Modi went to Air Force Station Adampur and met brave air warriors and soldiers. pic.twitter.com/5M5oa67a94

    — ANI (@ANI) May 13, 2025

    ಹಾಗೇ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ. ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರು ಸೈನಿಕರ ಗುಣಗಾನ ಮಾಡಿದರು. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.

    ಭಾರತದ “ಆಪರೇಷನ್ ಸಿಂಧೂರ್” ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.

    Post Views: 4

    Demo
    Share. Facebook Twitter LinkedIn Email WhatsApp

    Related Posts

    Pahalgam Terror Attack: ಮೂವರು ಉಗ್ರರ ಫೋಟೋ ಬಿಡುಗಡೆ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ!

    May 13, 2025

    Gold Silver Price: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಂಗಳೂರಿನಲ್ಲಿ ಎಷ್ಟಿದೆ ದರ?

    May 13, 2025

    ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಅಣ್ವಸ್ತ್ರ ಬಳಕೆಗೆ ಹಿಂಜರಿಕೆ ಮಾಡುವುದಿಲ್ಲ: ಪಾಕ್‌ʼಗೆ ಪ್ರಧಾನಿ ಮೋದಿ ಎಚ್ಚರಿಕೆ

    May 13, 2025

    Driving Licence: ಡ್ರೈವಿಂಗ್ ಲೈಸೆನ್ಸ್ ಕಳೆದು ಹೋಗಿದೆಯೇ..? ಹೀಗೆ ಮಾಡಿ ಸಾಕು ನಿಮ್ಮ ಮನೆಗೆ ಡೂಪ್ಲಿಕೇಟ್ DL ಬರುತ್ತೆ.!

    May 13, 2025

    ಪಾಕ್‌ ಬಗ್ಗು ಬಡಿದ ಭಾರತ: ಮೌನ ಮುರಿದ ಮೋದಿ – ದೇಶವನ್ನುದ್ದೇಶಿಸಿ ಮಾತನಾಡಲಿರುವ ನಮೋ

    May 12, 2025

    ಅಮೆಜಾನ್‌ ಫಾರೆಸ್ಟ್‌ʼನಲ್ಲಿ ಕಾಣಿಸಿಕೊಂಡ ದೈತ್ಯ ಅನಕೊಂಡ..! ವಿಡಿಯೊ ವೈರಲ್‌

    May 12, 2025

    ನಮ್ಮ ಹೋರಾಟ ಭಯೋತ್ಪಾದಕರೊಂದಿಗೆ ಹೊರತು ಪಾಕಿಸ್ತಾನ ಸೇನೆಯೊಂದಿಗೆ ಅಲ್ಲ: ಡಿಜಿಎಂಒ ಎಕೆ ಭಾರ್ತಿ

    May 12, 2025

    Aadhaar Update: ಆಧಾರ್‌ʼನಲ್ಲಿ ಮೊಬೈಲ್ ಸಂಖ್ಯೆಯನ್ನು ಹೇಗೆ ನವೀಕರಿಸುವುದು..? ತುಂಬಾ ಸಿಂಪಲ್‌

    May 12, 2025

    ಪ್ರಸ್ತುತ ಪರಿಸ್ಥಿತಿ ಕದನ ವಿರಾಮವಲ್ಲ, ಬದಲಾಗಿ ಒಂದು ತಿಳಿವಳಿಕೆಯಾಗಿದೆ: ಬಿಜೆಪಿ ಸಂಸದ

    May 12, 2025

    India-Pakistan: ಯುದ್ಧ ಭೀತಿಯಿಂದ ಬಂದ್‌ ಆಗಿದ್ದ ಭಾರತದ 32 ಏರ್‌ ಪೋರ್ಟ್‌ʼಗಳು ಓಪನ್.!

    May 12, 2025

    ಪಾಕ್ ಏನಾದ್ರೂ ದಾಳಿ ಮಾಡಿದ್ರೆ ವಿನಾಶಕಾರಿ ಪ್ರತಿಕ್ರಿಯೆ ಕೊಡ್ತೀವಿ: ಪ್ರಧಾನಿ ಮೋದಿ ಎಚ್ಚರಿಕೆ

    May 12, 2025

    India-Pakistan: ಇಂದು ಭಾರತ, ಪಾಕ್ ಡಿಜಿಎಂಒಗಳ ಮಹತ್ವದ ಮೀಟಿಂಗ್

    May 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.