Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ನಿಮ್ಮ ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ: ನಿಖಿಲ್ ಕುಮಾರಸ್ವಾಮಿ ಅಸಮಾಧಾನ

    By Author AINMay 23, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ನಿಮ್ಮ ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಖಂಡಿಸಿ, ರಿಯಲ್ ಎಸ್ಟೇಟ್ ಯೋಜನೆಯ ಕರಪತ್ರದಂತೆ ಮರು ನಾಮಕರಣ ಮಾಡಲಾಗುತ್ತಿದೆ ಎಂದು ಗುಡುಗಿದ್ದಾರೆ.

    ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸುವುದು ಅಭಿವೃದ್ಧಿಯಲ್ಲ, ಅದು ಒಂದು ಫಲಕ ಬದಲಾವಣೆ ಮಾತ್ರ. ಐತಿಹಾಸಿಕವಾಗಿ ಆಳವಾದ ಬೇರುಗಳು ಮತ್ತು ಇತಿಹಾಸ ಹೊಂದಿರುವ ಜಿಲ್ಲೆಯನ್ನು ರಿಯಲ್ ಎಸ್ಟೇಟ್ ಯೋಜನೆಯ ಕರಪತ್ರದಂತೆ ಮರುನಾಮಕರಣ ಮಾಡಲಾಗುತ್ತಿದೆ ಕಿಡಿಕಾರಿದ್ದಾರೆ.

    ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ

    ಊರ ಹೆಸರು ಮರುನಾಮಕರಣವು ಬೆಳವಣಿಗೆಗೆ ಮಾಂತ್ರಿಕ ದಂಡವಾಗಿದ್ದರೆ, ಕನಕಪುರವನ್ನು ಕೌಲಲಾಂಪುರ್ ಎಂದು ಮರುನಾಮಕರಣ ಮಾಡಿ ಈಗ ಅಂತರರಾಷ್ಟ್ರೀಯ ನಗರವಾಗಿ ಪರಿವರ್ತಿಸಬಹುದಿತ್ತು. ಆದರೆ ದುಃಖಕರವೆಂದರೆ, ನಿಮ್ಮ ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕಳೆದ 2 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ರಾಮನಗರದಲ್ಲಿ ಒಂದೇ ಒಂದು ಅಭಿವೃದ್ಧಿ ಯೋಜನೆಯೂ ಆರಂಭಗೊಂಡಿಲ್ಲ. ನೀವು ರಾಜಕೀಯ ಹೋರ್ಡಿಂಗ್ಸ್‌ಗಳನ್ನೇ ಮೂಲ ಸೌಕರ್ಯ ಅಂದುಕೊಂಡಂತಿದೆ. ಇದೇ ರೀತಿ ಮುಂದುವರೆದರೆ, ಮಾನ್ಯ ಡಿ.ಕೆ ಶಿವಕುಮಾರ್ ಅವರು ತಮ್ಮನ್ನು ಡಿ.ಕೆ ಸಿಎಂ ಕುಮಾರ್ ಎಂದು ಮರುನಾಮಕರಣ ಮಾಡಬಹುದು. ಏಕೆಂದರೆ ನಾಯಕತ್ವ ಇಲ್ಲದಿದ್ದಾಗ, ಬ್ರ‍್ಯಾಂಡಿಂಗ್ ಮಾತ್ರ ಪ್ರಣಾಳಿಕೆಯಾಗುತ್ತದೆ ಎಂದು ಟೀಕಿಸಿದ್ದಾರೆ.

    Post Views: 4

    Demo
    Share. Facebook Twitter LinkedIn Email WhatsApp

    Related Posts

    ಸಿನಿಮಾದವರಿಗೆ ನಟ್ಟು-ಬೋಲ್ಟು ಟೈಟ್‌ ಮಾಡ್ತೀನಿ ಎಂದಿದ್ದ ಡಿಕೆಶಿ ಸಂಗೀತ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದೇನು?

    May 23, 2025

    ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿ: ಸರ್ಕಾರ ಆದೇಶ

    May 23, 2025

    ಸಹನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ʼಕಿಲಾಡಿʼ ಮನು ಐದು ದಿನ ಖಾಕಿ ಕಸ್ಟಡಿಗೆ!

    May 23, 2025

    LPG Cylinder: ಉಚಿತ ಗ್ಯಾಸ್ ಸಿಲಿಂಡರ್ ಬೇಕಾ..? ಹಾಗಿದ್ರೆ ಈ ಯೋಜನೆ ಮೂಲಕ ಅಪ್ಲೈ ಮಾಡಿ ಬೇಗ!

    May 23, 2025

    ತಮನ್ನಾಗೆ ಮೈಸೂರು ಸ್ಯಾಂಡಲ್‌ ರೆಡ್ ಕಾರ್ಪೆಟ್ : KSDL ವಿರುದ್ಧ ಕನ್ನಡಿಗರ ಪ್ರೊಟೆಸ್ಟ್ :Video

    May 23, 2025

    ಗಂಡ ಕಂಬಿ ಹಿಂದೆ, ಹೆಂಡ್ತಿ ಥಿಯೇಟರ್‌ನಲ್ಲಿ: ಮಡೆನೂರು ಮನು ಪತ್ನಿ ಫಸ್ಟ್‌ ರಿಯಾಕ್ಷನ್?

    May 23, 2025

    KSDL ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕಕ್ಕೆ ವಿರೋಧ: ಸಚಿವ ಎಂಬಿ ಪಾಟೀಲ್ ಹೇಳಿದ್ದೇನು?

    May 23, 2025

    ನ್ಯಾಷನಲ್ ಹೆರಾಲ್ಡ್ ಪ್ರಕರಣ: ED ಚಾರ್ಜ್ ಶೀಟ್’ನಲ್ಲಿ ಡಿಕೆ ಬ್ರದರ್ಸ್.!

    May 23, 2025

    ಅಕಸ್ಮಾತ್ ನಾನು ಸತ್ತರೂ ಯಾರು ಕಾರಣರಲ್ಲ..ಯೂಟರ್ನ್ ಹೊಡೆದ್ರಾ ಮಡೆನೂರು ಮನು ಸಂತ್ರಸ್ತೆ Video ವೈರಲ್!‌

    May 23, 2025

    BREAKING.. ರಾಜ್ಯದಲ್ಲಿ ಸದ್ದಿಲ್ಲದೇ ಎಂಟ್ರಿ ಕೊಟ್ಟ ಕೊರೊನಾ: 9 ತಿಂಗಳ ಮಗುವಿನಲ್ಲಿ ಸೋಂಕು ದೃಢ

    May 23, 2025

    ಎಣ್ಣೆ ಕುಡಿಸಿದ, ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿದ..ಗಳಗಳನೇ ಅತ್ತ ಮಡೆನೂರು ಮನು ಕೇಸ್‌ ಸಂತ್ರಸ್ತೆ Video ವೈರಲ್!

    May 23, 2025

    Today’s Gold Price: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್: ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.