ಬೆಳಗಾವಿ:- ಅಂಬೇಡ್ಕರ್ ಮೆರವಣಿಗೆಯಲ್ಲಿ ಭಾಗಿಯಾದ ಯುವಕರ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಜರುಗಿದೆ.
ಉಮೇಶ್ ಲಮಾಣಿ, ಶಿವರಾಜ್ ಕರಿಗಾರ ಎಂಬುವವರ ಮೇಲೆ ಹಲ್ಲೆ ನಡೆದಿದೆ. ಡ್ಯಾನ್ಸ್ ಮಾಡ್ತಿದ್ದವರ ಮೇಲೆ ಏಕಾಏಕಿ ಬಂದ ಯುವಕರ ಗ್ಯಾಂಗ್ ಹಲ್ಲೆ ಮಾಡಿ ಎಸ್ಕೇಪ್ ಆದೆ. ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಯುವಕರ ಮೇಲೆ ಕಿಡಗೇಡಿಗಳಿಂದ ಹಲ್ಲೆ ನಡೆದಿದೆ.
ಗಾಯಗೊಂಡ ಉಮೇಶ್, ಶಿವರಾಜ್ ಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಹ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜರುಗಿದೆ.